September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ.

ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಎಂದು ಗುರುತಿಸಲಾಗಿದೆ.


ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದಿತ್ತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಬೈಕ್‌ ಸವಾರ ವಿಕಾಸ್‌ ವಿರುದ್ಧ ದೂರು ದಾಖಲಾಗಿದೆ.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya
error: Content is protected !!