September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಭಕ್ತರ ಕುಡುವಿಕೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಯಾಗದ ಪುರೋಹಿತರಾದ ಮಧುಸೂದನ ರಾವ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!