32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷ ರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ ಹಾಗೂ ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬಲವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

Related posts

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!