24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷ ರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ ಹಾಗೂ ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬಲವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ