25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು.

ಪತ್ನಿ , ಮೂವರು ಮಕ್ಕಳಾದ ಸಮಾಜ ಸೇವಕ ದೇವದಾಸ್ ಸಾಲಿಯಾನ್, ಸೌಮ್ಯ, ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!