29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಮತ್ತು ಧರ್ಮ ಜಾಗೃತಿ ಸಮಿತಿಯ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡಾ, ಸಮಿತಿ ಪ್ರಮುಖರಾದ ಪೂರನ್ ವರ್ಮ,ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಡಾ.ಎಲ್.ಎಚ್. ಮಂಜುನಾಥ್, ಸಿಒಒ ಅನಿಲ್ ಕುಮಾರ್, ಸಹಕಾರಿ ಧುರೀಣ ವಸಂತ್ ಮಜಲು, ಧರ್ಮ ಸದಾ ರಾಜೇಶ್ ಪೈ,ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ಸ್, ರವಿ ಚಕ್ಕಿತ್ತಾಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya
error: Content is protected !!