23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು.

ಪತ್ನಿ , ಮೂವರು ಮಕ್ಕಳಾದ ಸಮಾಜ ಸೇವಕ ದೇವದಾಸ್ ಸಾಲಿಯಾನ್, ಸೌಮ್ಯ, ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!