25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಮತ್ತು ಧರ್ಮ ಜಾಗೃತಿ ಸಮಿತಿಯ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡಾ, ಸಮಿತಿ ಪ್ರಮುಖರಾದ ಪೂರನ್ ವರ್ಮ,ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಡಾ.ಎಲ್.ಎಚ್. ಮಂಜುನಾಥ್, ಸಿಒಒ ಅನಿಲ್ ಕುಮಾರ್, ಸಹಕಾರಿ ಧುರೀಣ ವಸಂತ್ ಮಜಲು, ಧರ್ಮ ಸದಾ ರಾಜೇಶ್ ಪೈ,ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ಸ್, ರವಿ ಚಕ್ಕಿತ್ತಾಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya
error: Content is protected !!