July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಮತ್ತು ಧರ್ಮ ಜಾಗೃತಿ ಸಮಿತಿಯ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡಾ, ಸಮಿತಿ ಪ್ರಮುಖರಾದ ಪೂರನ್ ವರ್ಮ,ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಡಾ.ಎಲ್.ಎಚ್. ಮಂಜುನಾಥ್, ಸಿಒಒ ಅನಿಲ್ ಕುಮಾರ್, ಸಹಕಾರಿ ಧುರೀಣ ವಸಂತ್ ಮಜಲು, ಧರ್ಮ ಸದಾ ರಾಜೇಶ್ ಪೈ,ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ಸ್, ರವಿ ಚಕ್ಕಿತ್ತಾಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Related posts

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!