38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು.

ಪತ್ನಿ , ಮೂವರು ಮಕ್ಕಳಾದ ಸಮಾಜ ಸೇವಕ ದೇವದಾಸ್ ಸಾಲಿಯಾನ್, ಸೌಮ್ಯ, ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
error: Content is protected !!