ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!