July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದರು.

482 ಮತಗಳ ಪಡೆಯುವ ಮುಖಂತರ ವಲಯ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಜೇತರಾಗಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಗೌರವ ತಂದು ಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಆಧ್ಯಕ್ಷರಾಗಿ ಹಲವಾರು ಸಮಾಜಮುಖಿ ,ಗುರುತರ ಕೆಲಸ ಕಾರ್ಯಗಳನ್ನು ಮಾಡಿ ವಲಯದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಇವರನ್ನು ಘಟಕದ ಪೂರ್ವಧ್ಯಕ್ಷರುಗಳು, ಸದಸ್ಯರುಗಳು ಅಭಿನಂದಿಸಿದರು.

Related posts

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!