37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

ಕುವೆಟ್ಟು: ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಅಧ್ಯಕ್ಷ ಇಲ್ಯಾಝ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ ಕಾರ್ಯದರ್ಶಿ ಶಾ ಮದ್ದಡ್ಕ , ಕೋಶಾದಿಕಾರಿ ಇಸ್ಮಾಯಿಲ್ ಕಿಂಗ್ ಸ್ಟಾರ್, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಯರಾದ ಭಾಸ್ಕರ್, ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಪ್ರೇಮ ಹಾಗೂ ಸದಸ್ಯರು ಶಾಲಾ ಮಕ್ಕಳು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್‌ ಎಫ್ ಇದರ ಅಧ್ಯಕ್ಷರಾದ ಇಲ್ಯಾಝ್ ಚಿಲಿಂಬಿಯವರನ್ನು ಗೌರವಿಸಿ ಅಭಿನಂದಿಸಿದರು.

Related posts

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!