25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

ಕುವೆಟ್ಟು: ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಅಧ್ಯಕ್ಷ ಇಲ್ಯಾಝ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ ಕಾರ್ಯದರ್ಶಿ ಶಾ ಮದ್ದಡ್ಕ , ಕೋಶಾದಿಕಾರಿ ಇಸ್ಮಾಯಿಲ್ ಕಿಂಗ್ ಸ್ಟಾರ್, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಯರಾದ ಭಾಸ್ಕರ್, ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಪ್ರೇಮ ಹಾಗೂ ಸದಸ್ಯರು ಶಾಲಾ ಮಕ್ಕಳು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್‌ ಎಫ್ ಇದರ ಅಧ್ಯಕ್ಷರಾದ ಇಲ್ಯಾಝ್ ಚಿಲಿಂಬಿಯವರನ್ನು ಗೌರವಿಸಿ ಅಭಿನಂದಿಸಿದರು.

Related posts

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya
error: Content is protected !!