38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!