23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya
error: Content is protected !!