July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!