July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!