27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು.

ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ ಬ್ರಹ್ಮಕಲಶ ನಡೆಯಲಿದೆ.

ಸಭೆಯಲ್ಲಿ ಬ್ರಹ್ಮಕಲಶೊತ್ಸವದ ಸಮಿತಿಗೆ ಅಧ್ಯಕ್ಷರು ,ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರ ಆಯ್ಕೆ ನಡೆಯಿತು.ಬ್ರಹ್ಮಕಲಶೋತ್ಸವದ ಸಮಿತಿ ಗೌರವಾದ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜ, ಅದ್ಯಕ್ಷರಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,ಸಂಘಟಕ ಪ್ರಶಾಂತ್ ಎಂ ಪಾರಂಕಿ ಅವರನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ರವಿರಾಜ್ ಗೌಡ ಕುಲ್ಯರೋಟ್ಟು ಆಯ್ಕೆಯಾದರು.ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಮಾಡಲಾಯಿತು.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!