September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು.

ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ ಬ್ರಹ್ಮಕಲಶ ನಡೆಯಲಿದೆ.

ಸಭೆಯಲ್ಲಿ ಬ್ರಹ್ಮಕಲಶೊತ್ಸವದ ಸಮಿತಿಗೆ ಅಧ್ಯಕ್ಷರು ,ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರ ಆಯ್ಕೆ ನಡೆಯಿತು.ಬ್ರಹ್ಮಕಲಶೋತ್ಸವದ ಸಮಿತಿ ಗೌರವಾದ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜ, ಅದ್ಯಕ್ಷರಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,ಸಂಘಟಕ ಪ್ರಶಾಂತ್ ಎಂ ಪಾರಂಕಿ ಅವರನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ರವಿರಾಜ್ ಗೌಡ ಕುಲ್ಯರೋಟ್ಟು ಆಯ್ಕೆಯಾದರು.ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಮಾಡಲಾಯಿತು.

Related posts

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya
error: Content is protected !!