25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು.

ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ ಬ್ರಹ್ಮಕಲಶ ನಡೆಯಲಿದೆ.

ಸಭೆಯಲ್ಲಿ ಬ್ರಹ್ಮಕಲಶೊತ್ಸವದ ಸಮಿತಿಗೆ ಅಧ್ಯಕ್ಷರು ,ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರ ಆಯ್ಕೆ ನಡೆಯಿತು.ಬ್ರಹ್ಮಕಲಶೋತ್ಸವದ ಸಮಿತಿ ಗೌರವಾದ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜ, ಅದ್ಯಕ್ಷರಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,ಸಂಘಟಕ ಪ್ರಶಾಂತ್ ಎಂ ಪಾರಂಕಿ ಅವರನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ರವಿರಾಜ್ ಗೌಡ ಕುಲ್ಯರೋಟ್ಟು ಆಯ್ಕೆಯಾದರು.ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!