July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya
error: Content is protected !!