23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು.

ಸಾಹಿತ್ಯ ವಿ ಹರೀಶ್ ನೆರಿಯ, ಗಾಯನ ನಾದಪ್ರಿಯ ಮದುಚಂದ್ರ ಮೈಸೂರ್, ಧ್ವನಿ ಮುದ್ರಣ ನಾದಪ್ರಿಯ ಸ್ಟುಡಿಯೋ ಚನ್ನಗಿರಿ, ನಿರ್ಮಾಣ ಶ್ರೀಮತಿ ಮತ್ತು ಬಾಲಕೃಷ್ಣ ನೈಮಿಷ ( ಮಸಾಲೆಗಳ ಮನೆ ) ಕೊಕ್ಕಡ, ಸಹ ಪ್ರಾಯೋಜಕರು ಕುಶಾಲಪ್ಪ ಗೌಡ ಪೂವಾಜೆ, ನಿರಂಜನ್ ಬನದಬೈಲು, ನೃತ್ಯ ಕಲಾವಿದರು ಧರಿತ್ರಿ ಭಿಡೆ ಕಲ್ಮಂಜ,
ಭಾಷಿಣಿ ಧರ್ಮಸ್ಥಳ, ಸಿಂಚನ ಪಿ ರಾವ್ ಉಜಿರೆ, ಹಂಸಿನಿ ಭಿಡೆ ಕಲ್ಮಂಜ, ಭಾವನ ಧರ್ಮಸ್ಥಳ,
ವಿಡಿಯೋ ಚಿತ್ರೀಕರಣ : ಅಭಿ ವೈಗಾ, ವಿಡಿಯೋ ಎಡಿಟಿಂಗ್ ವಿಲ್ಸ್ ಡಿಜಿಟಲ್ ಕಲರ್ ಲ್ಯಾಬ್ ಬೆಳ್ತಂಗಡಿ,
ಸಹಕಾರ ಆಡಳಿತ ಮಂಡಳಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ಕ್ಷೇತ್ರ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀ ವೈದ್ಯನಾಥೇ ಶ್ವರ ಭಜನಾ ಮಂಡಳಿ ಕೊಕ್ಕಡ, ಜಯಕೇಸರಿ ಯುವಜನ ಸೇವಾ ಟ್ರಸ್ಟ್ (ರಿ ) ನೆರಿಯ
ಶ್ರೀಮತಿ ಸೌಮ್ಯ ರಾವ್, ಪ್ರಚಾರ & ಸಹಕಾರ ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ ಪೋಸ್ಟರ್ ಡಿಸೈನ್ ತ್ರಿದಳ್, ಪ್ರಸಾರ ಜಯಕೇಸರಿ ನೆರಿಯ ವಾಹಿನಿ, ಶ್ರೀ ಲಕ್ಷ್ಮಿ ಡಿಜಿಟಲ್ ಕೊಕ್ಕಡ.


Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!