July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.


ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya
error: Content is protected !!