ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನವನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, , ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣಗಳನ್ನು
ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊರಗಪ್ಪ ಗೌಡ ಪ್ರಮುಖರು ಸೇರಿ ದೆಹಲಿಗೆ ಸಮರ್ಪಿಸಿದರು.

Leave a Comment

error: Content is protected !!