September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!