23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya
error: Content is protected !!