25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya
error: Content is protected !!