25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ‌ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ ಕುರ್ಲೊಟ್ಟು ರವಿಚಂದ್ರ ಬಿ ಸಾಲಿಯಾನ್, ಕ್ರೀಡಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ವಾಲಿಬಾಲ್ ಕ್ರೀಡಾಪಟು ಅಶ್ವಲ್ ರೈ ಬಿನ್ ಸಂಜೀವ ರೈ ಬೆಳ್ತಂಗಡಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ರವೀಂದ್ರ ಬಿ. ಸಾಲ್ಯಾನ್

ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಚಿನ್ಮಯ ಅಚಿತನಗರ, ಉಜಿರೆ, ಸಹಕಾರ ಕ್ಷೇತ್ರದಲ್ಲಿ ಅಧ್ಯಕ್ಷರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ, 1ನೇ ಮಹಡಿ, ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣ ಬೆಳ್ತಂಗಡಿ ಪಡೆದು ಕೊಂಡ ಹಿರಿಮೆಯನ್ನು ಗಳಿಸಿದೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!