September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!