23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!