July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
error: Content is protected !!