22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಅ. 31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಭಯ ಬ್ಲಾಕ್ ಅಧ್ಯಕ್ಷರಾದ ಕೆ.ಸತೀಶ್ ಬಂಗೇರ ಕಾಶಿಪಟ್ಣ, ಕೆ.ಎಮ್ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಶಂಕರ್ ವಿಠಲ್ ಬಂದಾರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಹಮ್ಮದ್ ಹನೀಫ್ ಕಾಶಿಬೆಟ್ಟು, ಬೆಳ್ತಂಗಡಿ ಕಾಂಗ್ರೆಸ್ ಪದವಿಧರ ಕ್ಷೇತ್ರದ ನಗರ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya
error: Content is protected !!