23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರು ಆದ ಕೆ. ಗಂಗಾಧರ ಗೌಡ ರವರ ಕಚೇರಿಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಅ. 31 ರಂದು ಗಂಗಾಧರ ಗೌಡ ರವರು ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.


ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಬಾಲ ಕೃಷ್ಣ ಗೌಡ ಸ್ವಾಗತಿಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮಾಜಿ ಅಧ್ಯಕ್ಷ, ಮಾಜಿ ಜಿ. ಪಂ. ಸದಸ್ಯ ಬಿ ರಾಜಶೇಖರ ಅಜ್ರಿ, ಮಾಜಿ ಜಿ. ಪಂ. ಸದಸ್ಯ ಇ. ಸುಂದರ ಗೌಡ, ಬ್ಲಾಕ್ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಯುವ ನೇತಾರ ಅಭಿನಂದನ್ ಹರೀಶ್ ಕುಮಾರ್, ತಾ. ಪಂ.ಮಾಜಿ ಸದಸ್ಯ ಈಶ್ವರ ಭೈರ, ಕೆಪಿಸಿಸಿಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ತಾಲೂಕು ಸೇವಾದಳ ನಗರ ಅಧ್ಯಕ್ಷ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ, ಬೆಳ್ತಂಗಡಿ ನಗರ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಮೆಹಬೂಬ್, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್, ಮೂಸ ಕುಂಙ್ಞಿ ನೆರಿಯ, ಮಹಮ್ಮದ್ ನೆರಿಯ, ಗ್ರಾ. ಪಂ. ಮಾಜಿ ಸದಸ್ಯ ಗುರುಪ್ರಸಾದ್ ಮಾಲಾಡಿ, ಶಬೀರ್ ಮಾಲಾಡಿ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಹಿರಿಯ ಕಾಂಗ್ರೆಸಿಗರಾದ ರಾಮಕೃಷ್ಣ ಗೌಡ, ಸಂತೋಷ್ ಕುಮಾರ್ ಜೈನ್, ಚಂದು ಎಲ್, ಮಚ್ಚಿನ ಪಂಚಾಯತ್ ಮಾಜಿ ಸದಸ್ಯರಾದ ಪ್ರೇಮ, ಕೆ.ಎಸ್ ಅಬ್ದುಲ್ಲ, ಮಾಜಿ ಭೂನ್ಯಾಯ ಮಂಡಳಿ ಸದಸ್ಯರಾದ ನಾರಣಪ್ಪ ಸವಣಾಲು, ಅಣ್ಣು ಲಾಯಿಲ, ಚಾರ್ಲಿ ನಡ ಮುಂತಾದ ಕಾಂಗ್ರೆಸ್ಸಿನ ಕಾರ್ಯಕರ್ತರು ಭಾಗವಹಿಸಿ ದಿವಗಂತ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಯವರಿಗೆ ನಮನ ಸಲ್ಲಿಸಿದರು.

ಕೊನೆಯಲ್ಲಿ ಲಕ್ಷ್ಮಣ ಪಂಡಿಜೆ ವಂದಿಸಿದರು.

Related posts

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya
error: Content is protected !!