24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆನಂದ ಆಳ್ವರವರು ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!