22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.


ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.

Related posts

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya
error: Content is protected !!