September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು

ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಜಿ.ಪಂ‌ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ನ್ಯೂ ಕರ್ನಾಟಕ ಗ್ಲಾಸ್ ಮಾಲಕರಾದ ಶರೀಫ್, ಉದ್ಯಮಿ ನಿತ್ಯಾನಂದ ನಾವರ, ನವೀನ್ ಕುಮಾರ್ ಪಾದೆಮಾರಡ್ಡ, ಸಂತೋಷ್ ಗೊಳಿಕಟ್ಟೆ, ಪ್ರಶಾಂತ್ ಹಿಮರಡ್ಡ, ಹಫೀಜ್ ಅಳದಂಗಡಿ, ಪ್ರಸಾದ್ ಕೊರಲ್ಲ , ವಿಜಯ ಕುಮಾರ್ ಜೈನ್ ಹಾಗೂ ಆಟಗಾರರು, ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!