25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya
error: Content is protected !!