22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya
error: Content is protected !!