39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ