26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya
error: Content is protected !!