25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya
error: Content is protected !!