April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ‌ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ ಕುರ್ಲೊಟ್ಟು ರವಿಚಂದ್ರ ಬಿ ಸಾಲಿಯಾನ್, ಕ್ರೀಡಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ವಾಲಿಬಾಲ್ ಕ್ರೀಡಾಪಟು ಅಶ್ವಲ್ ರೈ ಬಿನ್ ಸಂಜೀವ ರೈ ಬೆಳ್ತಂಗಡಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ರವೀಂದ್ರ ಬಿ. ಸಾಲ್ಯಾನ್

ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಚಿನ್ಮಯ ಅಚಿತನಗರ, ಉಜಿರೆ, ಸಹಕಾರ ಕ್ಷೇತ್ರದಲ್ಲಿ ಅಧ್ಯಕ್ಷರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ, 1ನೇ ಮಹಡಿ, ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣ ಬೆಳ್ತಂಗಡಿ ಪಡೆದು ಕೊಂಡ ಹಿರಿಮೆಯನ್ನು ಗಳಿಸಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya
error: Content is protected !!