July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ‌ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ ಕುರ್ಲೊಟ್ಟು ರವಿಚಂದ್ರ ಬಿ ಸಾಲಿಯಾನ್, ಕ್ರೀಡಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ವಾಲಿಬಾಲ್ ಕ್ರೀಡಾಪಟು ಅಶ್ವಲ್ ರೈ ಬಿನ್ ಸಂಜೀವ ರೈ ಬೆಳ್ತಂಗಡಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ರವೀಂದ್ರ ಬಿ. ಸಾಲ್ಯಾನ್

ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಚಿನ್ಮಯ ಅಚಿತನಗರ, ಉಜಿರೆ, ಸಹಕಾರ ಕ್ಷೇತ್ರದಲ್ಲಿ ಅಧ್ಯಕ್ಷರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ, 1ನೇ ಮಹಡಿ, ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣ ಬೆಳ್ತಂಗಡಿ ಪಡೆದು ಕೊಂಡ ಹಿರಿಮೆಯನ್ನು ಗಳಿಸಿದೆ.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!