April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya
error: Content is protected !!