July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

ಬೆಳ್ತಂಗಡಿ ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ. 46ಜನ ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಮವಸ್ತ್ರಗಳನ್ನು ಉಚಿತವಾಗಿ ಅ.30 ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ನಿವೃತ್ತಿಯಾಗುತ್ತಿರುವ ಶ್ರೀಮತಿ ಕಮಲ ಹಾಗೂ ವರ್ಗಾವಣೆಯಾದ ಶ್ರೀಮತಿ ಬಿ ರಶ್ಮಿ ಅವರನ್ನು ಗೌರವಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿ ಜಯಕೀರ್ತಿ ಜೈನ್, ಸಮುದಾಯ ಆರೋಗ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ/ಚಂದ್ರಕಾಂತ್, ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ನಿರ್ದೇಶಕರಾದ ಚಂದ್ರಶೇಖರ್, ಅಬ್ದುಲ್ ರಝಕ್, ಸಲಹೆಗಾರರಾದ ವಸಂತ ಸುವರ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲ ಜ್ಯೋತಿರಾಜ್, ಸಹಕಾರಿ ಸಂಘದ ನಿರ್ದೇಶಕರು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya
error: Content is protected !!