37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಸಂತೆಕಟ್ಟೆ ಕೆ.ಎಸ್. ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅ.೩೦ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕೆ., ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಬೆಳ್ತಂಗಡಿ ಖಿಲ್‌ರ್ ಜುಮ್ಮಾ ಮಸೀದಿ ಅಧ್ಯಕ್ಷ ಬಿ.ಎ. ನಝೀರ್, ಯುವ ಉದ್ಯಮಿ ಸಲೀಂ ಗುರುವಾಯನಕೆರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ಮಹಮ್ಮದ್ ನಿಸಾರ್ ಅತಿಥಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

ಸಾಧಕರಿಗೆ ಸನ್ಮಾನ:

ಕಾರ್ಯಕ್ರಮದಲ್ಲಿ ಸಾಧಕರಾದ ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಕೆ. ದೇವರಾವ್ ಮಿತ್ತಬಾಗಿಲು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಭಟ್ ಚೊಕ್ಕಾಡಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ಸುವರ್ಣ ಶಿರ್ಲಾಲು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕಲ್ಲೇಶಪ್ಪ ಕೆ.ಬಿ. ಇವರುಗಳನ್ನು ಸನ್ಮಾನಿಸಲಾಯಿತು.

Related posts

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya
error: Content is protected !!