September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ನಿವಾಸಿ ಶ್ರೀನಿವಾಸ ಗೌಡ ಮತ್ತು ಶಾರದಾ ದಂಪತಿಯ ಪುತ್ರಿ .

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya
error: Content is protected !!