April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ.

ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!