25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ.

ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು.

Related posts

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!